ಬೆಳಗಾವಿ ಅಧಿವೇಶನ ಚಲೋ OPS ದರ್ವಾಜ್ ಕೋಲೋ
🥁🥁🥁🥁🥁🥁🥁🥁🥁🥁 *ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘ®ಬೆಂಗಳೂರು*🎷🎷🎷🎷🎷🎷🎷🎷🎷🎷 *Copyrights@KSG NPS EA* ಬೇಡಿಕೆಗಳ ಈಡೇರಿಕೆಗಾಗಿ ಜನರು ನಾನಾ ರೀತಿಯ ಚಳವಳಿ ಹಾಗೂ ಮುಷ್ಕರಗಳನ್ನು ಮಾಡಿರುವ ಬಗ್ಗೆ ಕೇಳಿರುತ್ತೀರಿ. ಈ ಚಳವಳಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುವುದೇ ಹೆಚ್ಚು. ನಿರುಪದ್ರವಿ ಚಳವಳಿಗಳೂ ಇವೆ. ಆದರೆ ಜೀವದಾನ ಎಂದು ಕರೆಯಲ್ಪಡುವ ರಕ್ತದಾನದ ಮೂಲಕ ಹಲವಾರು ಜೀವಗಳ ರಕ್ಷಣೆ ಮಾಡಲು, ಆ ಚಳವಳಿಯ ಮೂಲಕ ತಮ್ಮ ಬೇಡಿಕೆಗಳ ಈಡೇರಿಕೆಗೆ ಸರಕಾರವನ್ನು ಒತ್ತಾಯಿಸಲು ಬೃಹತ್ ಸಂಖ್ಯೆಯಲ್ಲಿ ಸರಕಾರಿ NPS ನೌಕರರು ಸಿದ್ಧರಾಗಿದ್ದಾರೆ ಎಂಬುದು ಗೊತ್ತೇ? ಹೌದು ಹೀಗೊಂದು ವಿನೂತನ ಚಳವಳಿಯ ಮೂಲಕ ಹಕ್ಕೊತ್ತಾಯಕ್ಕೆ ಮುಂದಾಗಿರುವವರು ನಮ್ಮ ರಾಜ್ಯದ ಎನ್.ಪಿ.ಎಸ್.(ಹೊಸ ಪಿಂಚಣಿ ಯೋಜನೆ)ಯ ನೌಕರರು. ಹೊಸ ಪಿಂಚಣಿ ಯೋಜನೆಯನ್ನು ಕೈಬಿಟ್ಟು ಹಳೆ ಪಿಂಚಣಿ ಯೋಜನೆ ಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಇದೇ ಅಕ್ಟೋಬರ್ 3ರಂದು ಎನ್.ಪಿ.ಎಸ್ ನೌಕರರು ರಾಜ್ಯಾದ್ಯಂತ ರಕ್ತದಾನ ಚಳುವಳಿಯನ್ನು ಯಶಸ್ವಿಗೊಳಿಸಿರುತ್ತೀರಿ. ಅಂದು ದಿನ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಕ್ತ ಕೊಟ್ಟೇವು-ಪಿಂಚಣಿ ಬಿಡೆವು ಪ್ರತಿ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲೂ ರಕ್ತದಾನ ಮಾಡಲಾ ಗುತ್ತದೆ. ರಾಜ್ಯಾದ್ಯಂತ ಸುಮಾರು 2.5 ಲಕ್ಷ ಎನ್. ಪಿ. ಎಸ್. ನೌಕರರು ಈ ಚಳವಳಿಯಲ್ಲಿ ಭಾಗವಹಿಸಿ ಅದರಲ್ಲೂ ಸರಕಾರಿ ಆಸ್ಪತ್ರೆಗಳ ಬ್ಲಡ್...